ತನ್ನ ಪಾಡಿಗೆ ತಾನು ಟೀ ಅಂಗಡಿ ಬಳಿಯ ಕಲ್ಲಿನ ಮೇಲೆ ಕುಳಿತ್ತಿದ್ದ ವೃದ್ಧ ಮೇಲೆ ಬೊಲೆರೋ ಗೂಡ್ಸ್ ವಾಹನ ಹರಿದ ಪರಿಣಾಮ ವೃದ್ಧನ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ…
ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 12 ಗಂಟೆಯಲ್ಲಿ ನಡೆದಿದೆ…
ನರಸಹನುಮಯ್ಯ(70) ಗಾಯಾಳು.
ಸಕ್ಕರೆಗೊಲ್ಲಹಳ್ಳಿ ಬಳಿ ಕಡಿದಾದ ತಿರುವು ಇದ್ದು, ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಬಳಿ ಕುಳಿತಿದ್ದ ವೃದ್ಧನ ಮೇಲೆ ಹರಿದಿದೆ. ಇದರಿಂದ ವೃದ್ಧನಿಗೆ ಕಾಲಿಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ….
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…
ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…
ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…
ದೊಡ್ಡಬಳ್ಳಾಪುರ: ತ್ರಿಬಲ್ ರೈಡಿಂಗ್ನಲ್ಲಿ ತೆರಳುತ್ತಿದ್ದ ಬೈಕ್ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…