ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಉರಗ ರಕ್ಷಕ ಸುರೇಶ್ ಪೂಜಾರಿ ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ಗ್ರಾಮದ ಸಮುದಾಯ ಭವನದ ಬಳಿರುವ ಅಂಗನವಾಡಿ ಪಕ್ಕ ಈ ಬೃಹತ್ ಗಾತ್ರದ ಹೆಬ್ಬಾವು ಕಂಡು ಬಂದಿದ್ದು, ಸ್ಥಳೀಯರು ತಕ್ಷಣವೇ ಗ್ರಾಮ ಪಂಚಾಯ್ತಿ ಸದಸ್ಯ ಮಹೇಶ್ ಕುಮಾರ್ ಗೆ ಸುದ್ದಿ ಮುಟ್ಟಿಸಿದ್ದಾರೆ.
ತಕ್ಷಣ ಕಾರ್ಯ ಪ್ರವೃತರಾದ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡ ಮತ್ತು ಸ್ನೇಕ್ ಸುರೇಶ್ ಬರೋಬ್ಬರಿ 12 ಅಡಿ ಉದ್ದ 42 ಕೆಜಿ ತೂಕದ ಹಾವನ್ನು ಸೆರೆ ಹಿಡಿದ್ದಾರೆ.
ಅಂಗನವಾಡಿ ಬಳಿ ಪುಟ್ಟ ಪುಟ್ಟ ಮಕ್ಕಳು ಇರುವ ಸಂದರ್ಭದಲ್ಲೇ ಹಾವು ಗೋಚರಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದಂತೂ ಸತ್ಯ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…