ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಏ.21ರಿಂದ ಶ್ರೀರಂಗಪಟ್ಟಣದಿಂದ ಪಾದಯಾತ್ರೆ ಆರಂಭಿಸಿ ಮೈಸೂರು ನಗರದ ಜೆ.ಕೆ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಯಿತು.
ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಕಳೆದ 17 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ/ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಖಾಯಂ ಗೊಳಿಸಬೇಕು, ಖಾಯಂಗೊಳಿಸುವವರೆಗೂ ಕೂಡಲೇ ಈ ಹುದ್ದೆಗಳನ್ನು ಕನಿಷ್ಠ ವೇತನಕ್ಕೆ ಒಳಪಡಿಸಿ ಕನಿಷ್ಠ ವೇತನ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ರಾಜ್ಯದ ಎಲ್ಲಾ ಪುನರ್ವಸತಿ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಹೋರಾಟ ನಡೆಸಲಾಯಿತು.
ಏ.24ರಿಂದ ಜೆ.ಕೆ ಪಾರ್ಕ್, ಮೈಸೂರು ನಗರ ಇಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿಯವರೆಗೆ ಅಹೋ ರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಧರಣಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಮತ್ತು ರಾಜ್ಯ ಸಂಯೋಜಕರು ಒಟ್ಟಾಗಿ ಭಾಗವಹಿಸಲಿದ್ದು, ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…