ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…