ಚೆನ್ನೈನಲ್ಲಿ ನಡೆದ ಅಂತರ್ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ B.com ವಿದ್ಯಾರ್ಥಿ ಕೆ.ಎಸ್.ಮನೋಜ್ ಕುಮಾರ್ ಭಾಗವಹಿಸಿ 4ನೇಯ ಸ್ಥಾನ ಪಡೆದಿದ್ದಾರೆ.
ಈ ಹಿನ್ನೆಲೆ ಹಳೇ ವಿದ್ಯಾರ್ಥಿಗಳ ಸಂಘದಿಂದ ಕೆ.ಎಸ್.ಮನೋಜ್ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಹೆಚ್.ವಿ.ಪ್ರವೀಣ್ ಕುಮಾರ್ ರವರು ಸಂಘದಿಂದ ಪ್ರೋತ್ಸಹ ಹಣದ ಚೆಕ್ ನೀಡುವ ಮೂಲಕ ಉತ್ತೇಜಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಪಾಠದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಉತ್ತಮ ಪ್ರದರ್ಶನವನ್ನು ನೀಡಬೇಕು. ನಮ್ಮ ಸಂಘದಿಂದ ಮುಂದೆಯೂ ಆರ್ಥಿಕವಾಗಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಂಘವು ಸದಾ ಕಾಲ ತಮ್ಮ ಜೊತೆ ಇರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸದಾಶಿವ ರಾಮಚಂದ್ರ ಗೌಡ, ಪ್ರಾಧ್ಯಾಪಕರಾದ ಶ್ರೀನಿವಾಸ್, ಹಳೇ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಎಸ್.ಮಮತಾ, ಖಜಾಂಜಿ ಮಹೇಶ್, ನಿರ್ದೇಶಕರಾದ ರಾಜೇಂದ್ರ ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…