ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ತೂಬಗೆರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಸರ್ಕಾರದಿಂದ ಅನುಮೋದನೆಗೊಂಡಿದ್ದು, ಸದ್ಯ ನಿರ್ಮಾಣ ಹಂತದಲ್ಲಿ ಭವನ ಇದೆ.
ನಿರ್ಮಿತಿ ಕೇಂದ್ರ ಗುತ್ತೆಗೆ ಪಡೆದು ಭವನ ನಿರ್ಮಾಣ ಮಾಡಲಾಗುತ್ತಿದೆ. ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ, ಗ್ರಾಮಸ್ಥರ ಗಮನಕ್ಕೆ ತರದೇ ಏಕಾಏಕಿ ಭವನ ಉದ್ಘಾಟನೆ ಮಾಡಲಾಗಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನ ಕಟ್ಟಡಕ್ಕೆ ಅದರದೇ ಆದ ಮಹತ್ವ, ಘನತೆ- ಗೌರವ ಇರುತ್ತದೆ. ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಲೋಕಾರ್ಪಣೆ ಮಾಡಲಾಗಿದೆ ಎಂದು ಊರಿನ ಮುಖಂಡ ಉದಯ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿ ಪರಿಶೀಲಿಸಿ ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಘನತೆ, ಗೌರವ ತಂದುಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…