ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…