ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್ ಗ್ರಾಮದ ಎನ್ ಶಿವಪ್ಪ ಅವರು ಭಾರತ ವಿಧ್ಯಾರ್ಥಿ ಫೆಡರೇಷನ್ನ (ಎಸ್ಎಫ್ಐ) ಸಂಘಟನೆಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಇಬಿ ಸಮುದಾಯ ಭವನದಲ್ಲಿ ನಡೆದ ಎಸ್ಎಫ್ಐ ಸಂಘಟನೆಯ 16 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಶಿವಪ್ಪ ಅವರು ಮುಳಬಾಗಿಲು ತಾಲೂಕು ಕಾರ್ಯದರ್ಶಿಯಾಗಿ ಅಧ್ಯಕ್ಷರಾಗಿ ಕೋಲಾರ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಎರಡು ಅವಧಿಗೆ ಅಧ್ಯಕ್ಷರಾಗಿ ಸಂಘಟನೆಯಲ್ಲಿ ಕೆಲಸ ಮಾಡಿದ್ದು ಮುಂದಿನ ಸಮ್ಮೇಳನದ ವರೆಗೆ ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…