ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್ ಗ್ರಾಮದ ಎನ್ ಶಿವಪ್ಪ ಅವರು ಭಾರತ ವಿಧ್ಯಾರ್ಥಿ ಫೆಡರೇಷನ್ನ (ಎಸ್ಎಫ್ಐ) ಸಂಘಟನೆಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಇಬಿ ಸಮುದಾಯ ಭವನದಲ್ಲಿ ನಡೆದ ಎಸ್ಎಫ್ಐ ಸಂಘಟನೆಯ 16 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಶಿವಪ್ಪ ಅವರು ಮುಳಬಾಗಿಲು ತಾಲೂಕು ಕಾರ್ಯದರ್ಶಿಯಾಗಿ ಅಧ್ಯಕ್ಷರಾಗಿ ಕೋಲಾರ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಎರಡು ಅವಧಿಗೆ ಅಧ್ಯಕ್ಷರಾಗಿ ಸಂಘಟನೆಯಲ್ಲಿ ಕೆಲಸ ಮಾಡಿದ್ದು ಮುಂದಿನ ಸಮ್ಮೇಳನದ ವರೆಗೆ ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ.
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…