ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದು ಮನೆಯ ಜವಾಬ್ಧಾರಿಯೊತ್ತು ಕುಟುಂಬಕ್ಕೆ ಆಸರೆಯಾಗಿದ್ದ ಮಗ ರಘು ಇತ್ತೀಚೆಗೆ ನ್ಯೂಮೋನಿಯ ಸಮಸ್ಯೆಯಿಂದ ಅಕಾಲಿಕ ಮರಣ ಹೊಂದಿದ್ದರು.
ಈ ವಿಷಯ ತಿಳಿದ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ವಿ ಸಂಘದ ವತಿಯಿಂದ ಇಂದು ಮೃತರ ತಾಯಿ ರತ್ನಮ್ಮ ರವರಿಗೆ ಧನ ಸಹಾಯ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಅವರ ನೋವಿನಲ್ಲಿ ಭಾಗಿಯಾದರು.
ಹೀಗೆ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘವೂ ಈ ಹಿಂದೆ ಸಹ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುತ್ತಿದೆ.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರ ಗೌಡ, ಕಾಲೇಜಿನ ಪ್ರಾಧ್ಯಾಪಕ ಶ್ರೀನಿವಾಸ್, ಸಂಘದ ಖಜಾಂಜಿ ಮಹೇಶ್, ಸಂಘದ ನಿರ್ದೇಶಕ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…