ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ
ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,
ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…