ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಖುದ್ದು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಖಜೂರಿ ಗ್ರಾಮದ ಬಳಿ ನಡೆದಿದೆ.
ಅನ್ನಭಾಗ್ಯ ಅಕ್ಕಿಯನ್ನ ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನ ನಡೆಸಲಾಗಿದೆ ಎನ್ನಲಾಗಿದೆ.
ಕಳೆದ ತಡರಾತ್ರಿ ಖಜೂರಿ ಗ್ರಾಮದ ಬಳಿ ಕೆಎ 56 6546 ಸಂಖ್ಯೆಯ ಲಾರಿಯಲ್ಲಿ ಸುಮಾರು 20 ಟನ್ಗಳಿಗೂ ಅಧಿಕ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡ್ಯೊಯಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಖಚಿತ ಮಾಹಿತಿ ಮೇರೆಗೆ ಖಜೂರಿ ಗ್ರಾಮದ ಬಳಿ ಲಾರಿ ಅಡ್ಡಗಟ್ಟಿದ ಗ್ರಾಮಸ್ಥರು ಪರಿಶೀಲನೆ ನಡೆಸಿದ್ದು, ಆಗ ಸ್ಥಳದಿಂದ ಲಾರಿ ಚಾಲಕ ಎಸ್ಕೆಪ್ ಆಗಿದ್ದಾನೆ. ಸದ್ಯ ಲಾರಿಯನ್ನ ಆಳಂದ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…