ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಸರಕು ಸಾಗಾಟ ವಾಹನಗಳಲ್ಲಿ ಸಾಗಿಸುತ್ತಿದ್ದ ಗೋಮಾಂಸವನ್ನ ನಗರದ ಟಿ.ಬಿ.ವೃತ್ತದ ಬಳಿ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು ಮುಂಜಾನೆ 4ರ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ಮಿಂಚಿನ ದಾಳಿ ಸಾಗಾಟವನ್ನ ತಡೆದಿದ್ದಾರೆ.
ಈ ಹಿನ್ನೆಲೆ ಸಾಕಾಷ್ಟು ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಕೆಲಕಾಲ ಟಿ.ಬಿ.ವೃತ್ತದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿತ್ತು.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಉದ್ವಿಗ್ನ ವಾತಾವರಣವನ್ನ ತಿಳಿಗೊಳಿಸಿದರು.
ಸುಮಾರು 25-30ಲಕ್ಷ ಮೌಲ್ಯದ 15ಟನ್ ಗೋಮಾಂಸವನ್ನ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…