ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಸರಕು ಸಾಗಾಟ ವಾಹನಗಳಲ್ಲಿ ಸಾಗಿಸುತ್ತಿದ್ದ ಗೋಮಾಂಸವನ್ನ ನಗರದ ಟಿ.ಬಿ.ವೃತ್ತದ ಬಳಿ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು ಮುಂಜಾನೆ 4ರ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ಮಿಂಚಿನ ದಾಳಿ ಸಾಗಾಟವನ್ನ ತಡೆದಿದ್ದಾರೆ.
ಈ ಹಿನ್ನೆಲೆ ಸಾಕಾಷ್ಟು ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಕೆಲಕಾಲ ಟಿ.ಬಿ.ವೃತ್ತದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿತ್ತು.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಉದ್ವಿಗ್ನ ವಾತಾವರಣವನ್ನ ತಿಳಿಗೊಳಿಸಿದರು.
ಸುಮಾರು 25-30ಲಕ್ಷ ಮೌಲ್ಯದ 15ಟನ್ ಗೋಮಾಂಸವನ್ನ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…