ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಸರಕು ಸಾಗಾಟ ವಾಹನಗಳಲ್ಲಿ ಸಾಗಿಸುತ್ತಿದ್ದ ಗೋಮಾಂಸವನ್ನ ನಗರದ ಟಿ.ಬಿ.ವೃತ್ತದ ಬಳಿ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು ಮುಂಜಾನೆ 4ರ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ಮಿಂಚಿನ ದಾಳಿ ಸಾಗಾಟವನ್ನ ತಡೆದಿದ್ದಾರೆ.
ಈ ಹಿನ್ನೆಲೆ ಸಾಕಾಷ್ಟು ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಕೆಲಕಾಲ ಟಿ.ಬಿ.ವೃತ್ತದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿತ್ತು.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಉದ್ವಿಗ್ನ ವಾತಾವರಣವನ್ನ ತಿಳಿಗೊಳಿಸಿದರು.
ಸುಮಾರು 25-30ಲಕ್ಷ ಮೌಲ್ಯದ 15ಟನ್ ಗೋಮಾಂಸವನ್ನ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…