ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…