ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…