ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…