Categories: Crime

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಸಲ್ಮಾಳನ್ನು ಚಾ*ಕುವಿನಿಂದ ಇರಿದು ಕೊಂ*ದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಸಲ್ಮಾಗೆ ಈಗಾಗಲೇ ಮದುವೆ ಆಗಿತ್ತು.

ಪ್ರಿಯಕರ ಬಾಬಾಜಾನ್​ಗೂ ಮದುವೆ ಆಗಿತ್ತು.. ಇಬ್ಬರಿಗೂ ವಿವಾಹವಾಗಿ ಮಕ್ಕಳು ಇದ್ದರೂ ಪ್ರೀತಿ ಪ್ರೇಮದ ಹೆಸರಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

26 minutes ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 hour ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

13 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

13 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

13 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

21 hours ago