ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ಸಾಯಿಸೂರ್ಯ ಡೆವಲಪರ್ಸ್ ಮತ್ತು ಸುರಾನ ಪ್ರಾಜೆಕ್ಟ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಡಿ ನಟನಿಗೆ ನೋಟಿಸ್ ಜಾರಿ ಮಾಡಿದ್ದು, ಏ. 27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಮಹೇಶ್ ಬಾಬು ಈ ಎರಡೂ ಸಂಸ್ಥೆಗಳ ಪ್ರಚಾರಕರಾಗಿದ್ದಾರೆ. ಹೂಡಿಕೆ ಮಾಡುವಂತೆ ಪ್ರಭಾವ ಬೀರಿದ ಆರೋಪದ ಮೇಲೆ ಇಡಿ ಈ ನೋಟಿಸ್ಗಳನ್ನು ನೀಡಿದೆ. ಆಯಾ ಕಂಪನಿಗಳು ಮಹೇಶ್ ಬಾಬುಗೆ ನೀಡಿದ ಸಂಭಾವನೆಯ ಬಗ್ಗೆ ಸಂಸ್ಥೆ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಮಹೇಶ್ ಬಾಬು ಈ ಅನುಮೋದನೆಗಳಿಗಾಗಿ 5.9 ಕೋಟಿ ರೂ.ಗಳನ್ನು ಪಡೆದುಕೊಂಡಿದ್ದಾರೆ. ಚೆಕ್ ಮೂಲಕ 3.4 ಕೋಟಿ ರೂಪಾಯಿ ಮತ್ತು ನಗದು ಮೂಲಕ 2.5 ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ. ಇದೀಗ, ನಗದು ಪಾವತಿಗಳು ಪರಿಶೀಲನೆಗೆ ಒಳಪಟ್ಟಿವೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…