ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಫ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ ಸತೀಶ್ ಜೆ.ಬಾಲಿ ಅವರು ಆಪಾದಿತರಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 50 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.
ದಂಡ ಪಾವತಿಸಲು ವಿಫಲವಾದಲ್ಲಿ 6 ತಿಂಗಳ ಶಿಕ್ಷೆ ವಿಧಿಸಲಾಗುವುದು.
ಸದರಿಯವರು ಆರಂಭದಲ್ಲಿ ಇಲಾಖೆಗೆ ಅಬಕಾರಿ ಗಾರ್ಡ್ ಆಗಿ ಸೇವೆಗೆ ಸೇರಿದ್ದು, ಪ್ರಸ್ತುತ ಅವರ ಆಸ್ತಿ 171 ಪಟ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಮಾಹಿತಿ ಮೇರೆಗೆ ಡಿ.ಟಿ.ಶ್ರೀನಿವಾಸ್ ಪೊಲೀಸ್ ಅಧೀಕ್ಷಕರು ಪ್ರಕರಣ ದಾಖಲಿಸಿ, 53 ಸಾಕ್ಷಿದಾರರು ಮತ್ತು 559 ದಾಖಲಾತಿಗಳನ್ನು ಹಾಜರುಪಡಿಸಲಾಗಿತ್ತು.
ಪೊಲೀಸ್ ಅಧೀಕ್ಷಕರ ಆದೇಶದಂತೆ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಡಾ.ಎಸ್.ಪ್ರಕಾಶ್ ಹಾಗೂ ಗೌತಮ್ ತನಿಖೆ ನಡೆಸಿದ್ದರು.
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…