ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ

ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಫ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ ಸತೀಶ್ ಜೆ.ಬಾಲಿ ಅವರು ಆಪಾದಿತರಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 50 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.

ದಂಡ ಪಾವತಿಸಲು ವಿಫಲವಾದಲ್ಲಿ 6 ತಿಂಗಳ ಶಿಕ್ಷೆ ವಿಧಿಸಲಾಗುವುದು.

ಸದರಿಯವರು ಆರಂಭದಲ್ಲಿ ಇಲಾಖೆಗೆ ಅಬಕಾರಿ ಗಾರ್ಡ್ ಆಗಿ ಸೇವೆಗೆ ಸೇರಿದ್ದು, ಪ್ರಸ್ತುತ ಅವರ ಆಸ್ತಿ 171 ಪಟ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಮಾಹಿತಿ ಮೇರೆಗೆ ಡಿ.ಟಿ.ಶ್ರೀನಿವಾಸ್ ಪೊಲೀಸ್ ಅಧೀಕ್ಷಕರು ಪ್ರಕರಣ ದಾಖಲಿಸಿ, 53 ಸಾಕ್ಷಿದಾರರು ಮತ್ತು 559 ದಾಖಲಾತಿಗಳನ್ನು ಹಾಜರುಪಡಿಸಲಾಗಿತ್ತು.

ಪೊಲೀಸ್ ಅಧೀಕ್ಷಕರ ಆದೇಶದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಗಳಾದ ಡಾ.ಎಸ್.ಪ್ರಕಾಶ್ ಹಾಗೂ ಗೌತಮ್ ತನಿಖೆ ನಡೆಸಿದ್ದರು.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

1 hour ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

2 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

17 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

21 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

21 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago