ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಫ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ ಸತೀಶ್ ಜೆ.ಬಾಲಿ ಅವರು ಆಪಾದಿತರಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 50 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.
ದಂಡ ಪಾವತಿಸಲು ವಿಫಲವಾದಲ್ಲಿ 6 ತಿಂಗಳ ಶಿಕ್ಷೆ ವಿಧಿಸಲಾಗುವುದು.
ಸದರಿಯವರು ಆರಂಭದಲ್ಲಿ ಇಲಾಖೆಗೆ ಅಬಕಾರಿ ಗಾರ್ಡ್ ಆಗಿ ಸೇವೆಗೆ ಸೇರಿದ್ದು, ಪ್ರಸ್ತುತ ಅವರ ಆಸ್ತಿ 171 ಪಟ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಮಾಹಿತಿ ಮೇರೆಗೆ ಡಿ.ಟಿ.ಶ್ರೀನಿವಾಸ್ ಪೊಲೀಸ್ ಅಧೀಕ್ಷಕರು ಪ್ರಕರಣ ದಾಖಲಿಸಿ, 53 ಸಾಕ್ಷಿದಾರರು ಮತ್ತು 559 ದಾಖಲಾತಿಗಳನ್ನು ಹಾಜರುಪಡಿಸಲಾಗಿತ್ತು.
ಪೊಲೀಸ್ ಅಧೀಕ್ಷಕರ ಆದೇಶದಂತೆ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಡಾ.ಎಸ್.ಪ್ರಕಾಶ್ ಹಾಗೂ ಗೌತಮ್ ತನಿಖೆ ನಡೆಸಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…