ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಫ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ ಸತೀಶ್ ಜೆ.ಬಾಲಿ ಅವರು ಆಪಾದಿತರಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 50 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.
ದಂಡ ಪಾವತಿಸಲು ವಿಫಲವಾದಲ್ಲಿ 6 ತಿಂಗಳ ಶಿಕ್ಷೆ ವಿಧಿಸಲಾಗುವುದು.
ಸದರಿಯವರು ಆರಂಭದಲ್ಲಿ ಇಲಾಖೆಗೆ ಅಬಕಾರಿ ಗಾರ್ಡ್ ಆಗಿ ಸೇವೆಗೆ ಸೇರಿದ್ದು, ಪ್ರಸ್ತುತ ಅವರ ಆಸ್ತಿ 171 ಪಟ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಮಾಹಿತಿ ಮೇರೆಗೆ ಡಿ.ಟಿ.ಶ್ರೀನಿವಾಸ್ ಪೊಲೀಸ್ ಅಧೀಕ್ಷಕರು ಪ್ರಕರಣ ದಾಖಲಿಸಿ, 53 ಸಾಕ್ಷಿದಾರರು ಮತ್ತು 559 ದಾಖಲಾತಿಗಳನ್ನು ಹಾಜರುಪಡಿಸಲಾಗಿತ್ತು.
ಪೊಲೀಸ್ ಅಧೀಕ್ಷಕರ ಆದೇಶದಂತೆ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಡಾ.ಎಸ್.ಪ್ರಕಾಶ್ ಹಾಗೂ ಗೌತಮ್ ತನಿಖೆ ನಡೆಸಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…