ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಫ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ ಸತೀಶ್ ಜೆ.ಬಾಲಿ ಅವರು ಆಪಾದಿತರಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 50 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.
ದಂಡ ಪಾವತಿಸಲು ವಿಫಲವಾದಲ್ಲಿ 6 ತಿಂಗಳ ಶಿಕ್ಷೆ ವಿಧಿಸಲಾಗುವುದು.
ಸದರಿಯವರು ಆರಂಭದಲ್ಲಿ ಇಲಾಖೆಗೆ ಅಬಕಾರಿ ಗಾರ್ಡ್ ಆಗಿ ಸೇವೆಗೆ ಸೇರಿದ್ದು, ಪ್ರಸ್ತುತ ಅವರ ಆಸ್ತಿ 171 ಪಟ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಮಾಹಿತಿ ಮೇರೆಗೆ ಡಿ.ಟಿ.ಶ್ರೀನಿವಾಸ್ ಪೊಲೀಸ್ ಅಧೀಕ್ಷಕರು ಪ್ರಕರಣ ದಾಖಲಿಸಿ, 53 ಸಾಕ್ಷಿದಾರರು ಮತ್ತು 559 ದಾಖಲಾತಿಗಳನ್ನು ಹಾಜರುಪಡಿಸಲಾಗಿತ್ತು.
ಪೊಲೀಸ್ ಅಧೀಕ್ಷಕರ ಆದೇಶದಂತೆ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಡಾ.ಎಸ್.ಪ್ರಕಾಶ್ ಹಾಗೂ ಗೌತಮ್ ತನಿಖೆ ನಡೆಸಿದ್ದರು.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…