ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸುಮಾರು 51 ಶಾಲೆಗಳಿಂದ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಿಂಡಕೂರು ತಿಮ್ಮನಹಳ್ಳಿ GHPS ಶಾಲೆಯ ವಿದ್ಯಾರ್ಥಿಗಳು ಆಯುಷ್ ರಾಜ್, ಲಿಖಿತ್ ಎಸ್, ರವಿತೇಜ ಸಹ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ. ವಿಜೇತರಿಗೆ 9,000/- ನಗದು ಬಹುಮಾನ, ಬ್ಯಾಗ್, ಲೇಖನ ಸಾಮಗ್ರಿಗಳು, ಪ್ರಶಸ್ತಿ ಪತ್ರಗಳನ್ನು ಬಹುಮಾನವಾಗಿ ಪಡೆದಿರುತ್ತಾರೆ.
ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, SDMC ಅಧ್ಯಕ್ಷರು, ಸದಸ್ಯರು, ಊರಿನ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿ ಪ್ರೋತ್ಸಾಹಿಸಿದ್ದಾರೆ..
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…