Categories: ರಾಜ್ಯ

ಅಚ್ಚರಿ: ಕೋಳಿ ಮರಿಗೆ ನಾಲ್ಕು ಕಾಲು: ಆ

ರಾಮನಗರ: ಸಾಮಾನ್ಯವಾಗಿ ಕೋಳಿಗೆ ಎರಡು ಕಾಲು ಇರುತ್ತದೆ ಆದರೆ ಇಲ್ಲೊಂದು ನಾಲ್ಕು ಕಾಲಿನ ವಿಲಕ್ಷಣ ಕೋಳಿ ಮರಿಯೊಂದು ಮೊಟ್ಟೆಯಿಂದ ಹೊರ ಬಂದಿದ್ದು, ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಮುನಿರಾಜು ಎಂಬುವರ ಮನೆಯಲ್ಲಿ ನಾಲ್ಕು ಕಾಲು ಇರುವ ಕೋಳಿ ಮರಿ ಜನನ ವಾಗಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಮಲ್ಲೇನಹಳ್ಳಿ ಮುನಿರಾಜು ರೈತರಾಗಿದ್ದು ಉಪಕಸುಬಾಗಿ ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದಾರೆ. ಇತ್ತೀಚಿಗೆ ಕೋಳಿ ಒಂದು ಇಟ್ಟಿದ್ದ 15ಕ್ಕೂ ಹೆಚ್ಚು ಮೊಟ್ಟೆಗಳಿಗೆ ಮರಿ ಮಾಡಲು ಕಳೆದ 20 ದಿನಗಳಿಂದ ಕಾವು ಕೊಟ್ಟಿತ್ತು.

ಶುಕ್ರವಾರ ಮೊಟ್ಟೆಗಳು ಒಡೆದು ಮರಿಗಳು ಜನನವಾಗಿತ್ತು. ಅದರಲ್ಲಿ ನಾಲ್ಕು ಕಾಲುವುಳ್ಳ ಕೋಳಿ ಮರಿ ಜನನ ವಾಗಿರುವುದನ್ನು ಕಂಡು ಮುನಿರಾಜು ಅಚ್ಚರಿಗೊಂಡಿದ್ದರು.

ವಿಷಯ ತಿಳಿಯುತ್ತಿದ್ದಂತೆ ಅಕ್ಕ ಪಕ್ಕದ ಗ್ರಾಮಸ್ಥರು ಮುಗಿಬಿದ್ದು ಕೋಳಿಮರಿಯನ್ನು ವೀಕ್ಷಣೆ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಕೋಳಿ ಇರುವ ಎರಡು ಕಾಲುಗಳ ಪಕ್ಕದಲ್ಲಿ ಮತ್ತೆರಡು ಚಿಕ್ಕ ಕಾಲುಗಳು ಹುಟ್ಟಿವೆ ಇದೊಂದು ಅಪರೂಪದ ಕೋಳಿಮರಿ ನಾಲ್ಕು ಕಾಲುಗಳಲ್ಲಿ ಚಲನವಲನ ಸಾರ್ವಜನಿಕರು ಕುತೂಹಲದಿಂದ ಮೂಡಿಸಿದೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

9 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

11 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

11 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

18 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

18 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

21 hours ago