ತಾಲೂಕಿನ ಅರೇಹಳ್ಳಿ- ಗುಡ್ಡದಹಳ್ಳಿ ಬಳಿ ಇರುವ ಅಪೇರಲ್ ಪಾರ್ಕ್ ಹಾಗೂ ಅಜಾಕ್ಸ್ ಕಂಪನಿ ಮುಂಭಾಗ ಚಿರತೆಯೊಂದು ಓಡಾಡುವ ದೃಶ್ಯ ಕಂಡುಬಂದಿದೆ.
ಇತ್ತೀಚೆಗೆ ವೀರಾಪುರ ಗ್ರಾಮದಲ್ಲೂ ಸಹ ಚಿರತೆ ಕಾಣಿಸಿಕೊಂಡಿತ್ತು. ಈ ಎರಡು ಕಡೆಯಲ್ಲಿ ಚಿರತೆ ಓಡಾಡುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೂರಾರು ಕಾರ್ಖಾನೆಗಳಿಗೆ ಕೆಲಸಕ್ಕೆಂದು ಸ್ಥಳೀಯರು ಸೇರಿದಂತೆ ದೂರದ ಊರುಗಳಿಂದ ಸಾವಿರಾರು ಮಂದಿ ಕಾರ್ಮಿಕರು ಬರುತ್ತಾರೆ. ಇದೀಗ ಚಿರತೆ ಉಪಟಳದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರು ಒಬ್ಬೊಂಟಿಯಾಗಿ ಓಡಾಡಲು ಭಯಭೀತರಾಗಿದ್ದಾರೆ.
ಸದ್ಯ ಚಿರತೆ ಪ್ರತ್ಯಕ್ಷದ ಮಾಹಿತಿ ತಿಳಿದ ಜನ ಆತಂಕದಲ್ಲಿದ್ದಾರೆ. ಅರಣ್ಯ ಇಲಾಖೆ ಕೂಡಲೇ ಚಿರತೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…