ತಾಲೂಕಿನ ಅರೇಹಳ್ಳಿ- ಗುಡ್ಡದಹಳ್ಳಿ ಬಳಿ ಇರುವ ಅಪೇರಲ್ ಪಾರ್ಕ್ ಹಾಗೂ ಅಜಾಕ್ಸ್ ಕಂಪನಿ ಮುಂಭಾಗ ಚಿರತೆಯೊಂದು ಓಡಾಡುವ ದೃಶ್ಯ ಕಂಡುಬಂದಿದೆ.
ಇತ್ತೀಚೆಗೆ ವೀರಾಪುರ ಗ್ರಾಮದಲ್ಲೂ ಸಹ ಚಿರತೆ ಕಾಣಿಸಿಕೊಂಡಿತ್ತು. ಈ ಎರಡು ಕಡೆಯಲ್ಲಿ ಚಿರತೆ ಓಡಾಡುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೂರಾರು ಕಾರ್ಖಾನೆಗಳಿಗೆ ಕೆಲಸಕ್ಕೆಂದು ಸ್ಥಳೀಯರು ಸೇರಿದಂತೆ ದೂರದ ಊರುಗಳಿಂದ ಸಾವಿರಾರು ಮಂದಿ ಕಾರ್ಮಿಕರು ಬರುತ್ತಾರೆ. ಇದೀಗ ಚಿರತೆ ಉಪಟಳದಿಂದ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರು ಒಬ್ಬೊಂಟಿಯಾಗಿ ಓಡಾಡಲು ಭಯಭೀತರಾಗಿದ್ದಾರೆ.
ಸದ್ಯ ಚಿರತೆ ಪ್ರತ್ಯಕ್ಷದ ಮಾಹಿತಿ ತಿಳಿದ ಜನ ಆತಂಕದಲ್ಲಿದ್ದಾರೆ. ಅರಣ್ಯ ಇಲಾಖೆ ಕೂಡಲೇ ಚಿರತೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…