ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿಕೊಂಡ ಕಳ್ಳರು, ಅಜ್ಜಿ ಬಳಿ ಇದ್ದ ಒಡವೆ ಕದ್ದು ಪರಾರಿಯಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಕಂಟನಕುಂಟೆ ಹೊರವಲಯದಲ್ಲಿ ನಡೆದಿದೆ..
ಕಂಟನಕುಂಟೆ ಗ್ರಾಮದಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿರುವ ಹಿಂದೂಪುರ-ಯಲಹಂಕ ಹೆದ್ದಾರಿ ಪಕ್ಕದ ಜಮೀನಿನಲ್ಲಿ ವಡ್ಡರಹಳ್ಳಿ ಗ್ರಾಮದ ನಿವಾಸಿ ಚಂದ್ರಮ್ಮ (75), ಒಂಬ್ಬೊಂಟಿಯಾಗಿ ತನ್ನ ಪಾಡಿಗೆ ತಾನು ಹಸುಗಳನ್ನು ಮೇಯಿಸುತ್ತಿದ್ದರು.
ಇದನ್ನೇ ಬಂಡವಾಳ ಮಾಡಿಕೊಂಡು ಬೈಕ್ ನಲ್ಲಿ ಬಂದ ಮಹಿಳೆ ಹಾಗೂ ಒಬ್ಬ ಯುವಕ, ಹೆದ್ದಾರಿ ಪಕ್ಕದಲ್ಲಿ ಬೈಕ್ ನಿಲ್ಲಿಸಿ ವೃದ್ಧೆ ಬಳಿ ಬಂದು ಕೆಲಕಾಲ ಅಜ್ಜಿ ಜೊತೆ ಮಾತುಕತೆಗಿಳಿದು ಯಾಮಾರಿಸಿ, ಗಟ್ಟಿಯಾಗಿ ಹಿಡಿದುಕೊಂಡು ಮೈಮೇಲೆ ಇದ್ದ ಒಡವೆಗಳನ್ನು ಕದ್ದು ಬೈಕ್ ನಲ್ಲಿ ಪರಾರಿಯಾಗಿದ್ದಾರೆ ಎಂದು ವೃದ್ಧೆ ಚಂದ್ರಮ್ಮ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…