ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ವಾಣಿಗರಹಳ್ಳಿ ಅಡಿಕೆ ತೋಟದಲ್ಲಿ ಬೃಹತ್ ಹೆಬ್ಬಾವು ಕಂಡುಬಂದಿದೆ….
ರೈತರು ಅಡಿಕೆ ತೋಟದಲ್ಲಿ ಅಡಿಕೆ ಕೀಳಲು ಚಿಕ್ಕಹೆಜ್ಜಾಜಿ ಗ್ರಾಮದ ಕೋಳಿ ಅಂಗಡಿ ಅಪ್ಪಿ ಅವರು ಹೋದಾಗ, ಬೃಹತ್ ಹೆಬ್ಬಾವು ಕಾಣಿಸಿದ್ದು, ಕೂಡಲೇ ದೊಡ್ಡಬಳ್ಳಾಪುರದ ಉರುಗ ರಕ್ಷಕ ರಾಮಾಂಜಿನಪ್ಪನವರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಉರುಗ ರಕ್ಷಕ ಸ್ಥಳಕ್ಕೆ ಧಾವಿಸಿ ಸುರಕ್ಷಿತವಾಗಿ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ….
ರಕ್ಷಣೆ ಮಾಡಿದ ಹೆಬ್ಬಾವನ್ನು ಕಾಡಿಗೆ ಬಿಡಲಾಗಿದೆ. ಸದ್ಯ ಹೆಬ್ಬಾವಿನಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…
ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…