ಅಡಿಕೆ ವ್ಯಾಪಾರಿಯ ಒಂದು ಕೋಟಿ ನಗದು ಕಳವು ಪ್ರಕರಣ: ಆರೋಪಿಗಳ ಬಂಧನ: ಮುಂದುವರಿದ ತನಿಖೆ

ಅಂತಾರಾಜ್ಯ ಅಡಿಕೆ ವ್ಯಾಪಾರಿ H.S. ಉಮೇಶ್ ಗೆ ಸೇರಿದ 1 ಕೋಟಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿ ಮೂವರ ಬಂಧನ ಮಾಡಲಾಗಿದೆ.

ಅಕ್ಟೋಬರ್ 7 ರಂದು ವಿವಿಧ ಜಿಲ್ಲೆಗಳ ಅಡಿಕೆ ಖರೀದಿಗೆ ಚಿತ್ರದುರ್ಗದಿಂದ ಶಿರಾ, ತುಮಕೂರು ಮಾರ್ಗವಾಗಿ ಬೆಂಗಳೂರಿನ ಗಾಂಧೀ‌ನಗರಕ್ಕೆ ಬಂದು ಊಟಕ್ಕೆಂದು ಕಾರು ನಿಲ್ಲಿಸಿ ಹೋಟೆಲ್ ಗೆ ಹೋದಾಗ ಕಾರಿನ ಡಿಕ್ಕಿಯಲ್ಲಿದ್ದ ಒಂದು ಕೋಟಿ ನಗದನ್ನ ಎಸ್ಕೇಪ್ ಮಾಡಿದ್ದ ಕಳ್ಳರು.

ಹೋಟೆಲ್ ನಲ್ಲಿ ಊಟ ಮಾಡಿ ಚಂದ್ರಾಲೇಔಟ್, ದಾಬಸ್ ಪೇಟೆ ಬಳಿ ಕಾರು ನಿಲ್ಲಿಸಿದ್ದರು. ಅ.7ರ ಸಂಜೆ 7:45 ರ ವೇಳೆಗೆ ಚಿತ್ರದುರ್ಗದ ಭೀಮಸಮುದ್ರದ ಅಂಗಡಿಗೆ ತೆರಳಿ ಕಾರಿನ ಡಿಕ್ಕಿ ಪರಿಶೀಲಿಸಿದಾಗ ಕಳವು ಬೆಳಕಿಗೆ ಬಂದಿತ್ತು.

ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದ ಅಡಿಕೆ ವ್ಯಾಪಾರಿ H.S. ಉಮೇಶ್, ದೂರು ಹಿನ್ನೆಲೆ  ಉಪ್ಪಾರಪೇಟೆ ಠಾಣೆಯಲ್ಲಿ FIR ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಗಳ ಜಾಡು ಪತ್ತೆಹಚ್ಚಿ ಬಂಧಿಸಿ ವಿಚಾರಣೆ ಮುಂದುವರಿಸಿರುವ ಉಪ್ಪಾರಪೇಟೆ ಪೊಲೀಸರು.

Ramesh Babu

Journalist

Recent Posts

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

3 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

3 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

8 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

20 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

21 hours ago