ಮಹಿಳೆ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಎಲೆಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಅಣ್ಣ ತಮ್ಮಂದಿರು ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದ್ದು, ಈ ಮಹಿಳೆಯ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಮರಳಕುಂಟೆ ಗ್ರಾಮದ ನಾಗೇಶ್(28) ಕೊಲೆಯಾದ ದುರ್ದೈವಿ. ಮೃತ ನಾಗೇಶ್ ಚಿಕ್ಕಪ್ಪನ ಮಗನಾದ ನವೀನ್ ಎಂಬಾತನಿಂದ ಕೊಲೆಯಾಗಿದೆ.
ಮಹಿಳೆ ಜೊತೆ ಸಂಬಂಧ ವಿಚಾರವಾಗಿ ತಡರಾತ್ರಿ ಇಬ್ಬರ ನಡುವೆ ಗಲಾಟೆಯಾಗಿದೆ ಎನ್ನಲಾಗಿದೆ.
ಕೊಲೆ ಮಾಡಿ ಸ್ಥಳದಲ್ಲೇ ಇದ್ದ ಕೊಲೆ ಆರೋಪಿ ನವೀನ್ ನನ್ನು ಪೊಲೀಸರು ಬಂಧಿಸಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…