ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಚೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3.ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 hour ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

4 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

5 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

17 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

19 hours ago