ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಚೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3.ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

9 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

10 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

10 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

12 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

16 hours ago