ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಚೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3.ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

13 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

2 days ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago