ಸರ್ಕಾರವು ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ನೀಡಲಾಗುತ್ತಿದೆ. ಅತಿಥಿ ಶಿಕ್ಷಕರ ನೇಮಕಾತಿಯಲ್ಲಿನ ಪಾದರ್ಶಕತೆ ಜೊತೆಗೆ ವಿದ್ಯಾರ್ಹತೆ, ಅನುಭವವನ್ನು ಪರಿಗಣಿಸಿ, ಅರ್ಹ ಅತಿಥಿ ಶಿಕ್ಷಕರಿಗೆ ನ್ಯಾಯ ಒದಗಿಸಲು ತಾವೇ ಖುದ್ದಾಗಿ ಶಾಲೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಪೂರ್ಣವಾಗಿ ಪರಿಶೀಲಿಸಿ ಸರಕಾರಿ ನಿಯಮಗಳ ಪ್ರಕಾರ ಸರಕಾರದ ಅನುಮೋದನೆಗೆ ಕಳುಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಕುಮಾರ್ ಶೆಟ್ಟಿ ಬಣ) ಮುಖಂಡರು ಮನವಿ ಪತ್ರ ನೀಡಿದ್ದಾರೆ.
ಈ ವೇಳೆ ರಾಜಘಟ್ಟ ರವಿ, ಮಣಿ ರೋಜಿಪುರ, ಶಂಕರ್, ಗಂಗರಾಜ್ ಶಿರವಾರ, ಹಮೀದ್, ಮುರುಳಿ, ನವೀನ್ ಇದ್ದರು.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…