ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇಲೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ, ಡಾ| ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ, ದೈಹಿಕ ಶಿಕ್ಷಕರು, ಸಮಾಜ ವಿಜ್ಞಾನ ಮತ್ತು ಗಣಕಯಂತ್ರ ವಿಷಯಗಳಲ್ಲಿ ವಿದ್ಯಾರ್ಹತೆ ಹಾಗೂ ಪರಿಣತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜೂ. 10 ರವರೆಗೆ ಅವಕಾವಿದ್ದು ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 9845308319 ಗೆ ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…