ಅತಿ ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿದೆ ನಂದಿನಿ ಬ್ರ್ಯಾಂಡ್‌ ಹೆಸರಿನ ಇಡ್ಲಿ, ದೋಸೆಯ ಸಿದ್ಧ ಹಿಟ್ಟು

ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.

ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆಯ ಹಿಟ್ಟು ಗ್ರಾಹಕರಿಗೆ ಸಿಗಲಿದೆ.

ಮನಿಕಂಟ್ರೋಲ್ ವರದಿಯ ಪ್ರಕಾರ, ಹಿಟ್ಟು 450-ಗ್ರಾಂ ಮತ್ತು 900-ಗ್ರಾಂ ಪ್ಯಾಕ್‌ಗಳಲ್ಲಿ ಲಭ್ಯವಿರಲಿದೆ. ಅದರ ಹಾಲೊಡಕು ಪ್ರೋಟೀನ್ ಬೇಸ್‌ಗಿತ ವಿಶಿಷ್ಟವಾಗಿರುತ್ತದೆ. ಇದು ರುಚಿ ಮತ್ತು ವಿನ್ಯಾಸ ಎರಡನ್ನೂ ಹೆಚ್ಚಿಸಲಿದೆ ಎನ್ನುವುದು ಕೆಎಂಎಫ್‌ ಭರವಸೆ ನೀಡಿದೆ.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

23 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago