ಅತ್ತಿಬೆಲೆ ಪಟಾಕಿ ದುರಂತ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ಅವಘಡ: 7ಮಂದಿ ಸಜೀವ ದಹನ?: ಹಲವರಿಗೆ ಗಾಯ

ತಮಿಳುನಾಡು: ಅತ್ತಿಬೆಲೆ ಪಟಾಕಿ ದುರ್ಘಟನೆ ಬಳಿಕ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ನಡೆದಿದ್ದು, ಅಗ್ನಿ ದುರಂತದಲ್ಲಿ 7ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ತಮಿಳುನಾಡಿನ ಅರಿಯಲೂರು ಜಿಲ್ಲೆಯ ವಿರಾಗಲೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ನಡೆದಿದೆ.

ರಾಜೇಂದ್ರನ್ ಎಂಬ ವ್ಯಕ್ತಿ ಪಟಾಕಿ ತಯಾರಿಕಾ ಘಟಕ ನಡೆಸುತ್ತಿದ್ದ. ಇಂದು ಬೆಳಗ್ಗೆ ಹಠಾತ್ ಆಗಿ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ದಹನವಾಗಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸಪಡಲಾಯಿತು. ಸ್ಥಳದಲ್ಲಿ ದಟ್ಟ ಹೊಗೆ ತುಂಬಿಕೊಂಡಿತ್ತು.

Ramesh Babu

Journalist

Recent Posts

ಯುಗಾದಿ, ರಂಜಾನ್ ಹಬ್ಬ ವಿಶೇಷ: ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಸರತ್ತು: ಬೆಳ್ಳಂಬೆಳಗ್ಗೆ ರೌಡಿ ಪರೇಡ್: 70ಕ್ಕೂ ಹೆಚ್ಚು ರೌಡಿಗಳಿಗೆ ಬೆವರಿಳಿಸಿದ ಡಿವೈಎಸ್ ಪಿ ಪಾಂಡುರಂಗ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…

4 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

8 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago