ವಿಶ್ವ ಪ್ರಸಿದ್ಧ ಮೈಸೂರು ದಸರಾ ವೈಭವದಿಂದ ನಡೆಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಇಂದು ಮಂಗಳವಾರ ಸಂಜೆ 4:40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಿತು. ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…