ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ ಇಂದು ಮಧ್ಯಾಹ್ನ 12-30 ರಿಂದ 1-15 ರೊಳಗಿನ ಅಭಿಜಿನ್ ಲಗ್ನದಲ್ಲಿ ಅದ್ಧೂರಿಯಾಗಿ ನೆರವೇರಿತು.
ಬಿರು ಬಿಸಿಲಿನ ನಡುವೆ ಬ್ರಹ್ಮ ರಥೋತ್ಸವಕ್ಕೆ ಜಿಲ್ಲೆಯ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥೋತ್ಸವದಲ್ಲಿ ಪಾಲ್ಗೊಂಡು, ರಥಕ್ಕೆ ಬಾಳೆಹಣ್ಣು ದವನ ಎಸೆದು ಸ್ವಾಮಿಯ ಕೃಪೆಗೆ ಪಾತ್ರರಾದರು.
ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ಮಾಡಲಾಯಿತು.
ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…