ವರ್ಕೌಟ್ ವಾರಿಯರ್ಸ್ ವತಿಯಿಂದ ನವರಾತ್ರಿ ಪ್ರಯುಕ್ತ ಮೂರನೇ ವರ್ಷದ ರಾಜ್ಯಮಟ್ಟದ ಓಪನ್ ದೇಹದಾರ್ಢ್ಯ ಸ್ಪರ್ಧೆ, ಡೆನಿಮ್ ಜೀನ್ಸ್ ಮಾಡೆಲಿಂಗ್, ತಾಲೂಕು ಮಟ್ಟದ ಬಾಡಿ ಬಿಲ್ಡಿಂಗ್ ಮತ್ತು ಮೆನ್ಸ್ ಫಿನಿಕ್ ಸ್ಪರ್ಧೆನ್ನು ಸೆ.21ರಂದು ದೊಡ್ಡಬಳ್ಳಾಪುರದ ಲಕ್ಷ್ಮಿ ಟಾಕಿಸ್ ಮುಂಭಾಗ ಏರ್ಪಡಿಸಲಾಗಿತ್ತು.
ತ್ವಸ್ತಿ ರಿಯಲ್ ಎಸ್ಟೇಟ್ ಮತ್ತು ಕನ್ಸ್ಟ್ರಕ್ಷನ್ ಎಸ್ ಬಿ ಎಂ ಎಂಟರ್ ಪ್ರೈಸಸ್ ನ ಭರತ್ ಎಚ್ ಓ ಹಾಗೂ ವಿ ಎಂಎಂ ಲಾಜಿಸ್ಟಿಕ್ ಪ್ರೈವೆಟ್ ಲಿಮಿಟೆಡ್ ನ ನವೀನ್ ಪಾಟೀಲ್ ಗೌಡ ಅವರ ನೇತೃತ್ವದಲ್ಲಿ “ಮಿಸ್ಟರ್ ಯುವರತ್ನ 2025-26” ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಗೆದ್ದವರಿಗೆ ಪ್ರಶಸ್ತಿ, ನಗದು ಬಹುಮಾನ ನೀಡಿ ಗೌರವಿಸಲಾಯಿತು….
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…