ವರ್ಕೌಟ್ ವಾರಿಯರ್ಸ್ ವತಿಯಿಂದ ನವರಾತ್ರಿ ಪ್ರಯುಕ್ತ ಮೂರನೇ ವರ್ಷದ ರಾಜ್ಯಮಟ್ಟದ ಓಪನ್ ದೇಹದಾರ್ಢ್ಯ ಸ್ಪರ್ಧೆ, ಡೆನಿಮ್ ಜೀನ್ಸ್ ಮಾಡೆಲಿಂಗ್, ತಾಲೂಕು ಮಟ್ಟದ ಬಾಡಿ ಬಿಲ್ಡಿಂಗ್ ಮತ್ತು ಮೆನ್ಸ್ ಫಿನಿಕ್ ಸ್ಪರ್ಧೆನ್ನು ಸೆ.21ರಂದು ದೊಡ್ಡಬಳ್ಳಾಪುರದ ಲಕ್ಷ್ಮಿ ಟಾಕಿಸ್ ಮುಂಭಾಗ ಏರ್ಪಡಿಸಲಾಗಿತ್ತು.
ತ್ವಸ್ತಿ ರಿಯಲ್ ಎಸ್ಟೇಟ್ ಮತ್ತು ಕನ್ಸ್ಟ್ರಕ್ಷನ್ ಎಸ್ ಬಿ ಎಂ ಎಂಟರ್ ಪ್ರೈಸಸ್ ನ ಭರತ್ ಎಚ್ ಓ ಹಾಗೂ ವಿ ಎಂಎಂ ಲಾಜಿಸ್ಟಿಕ್ ಪ್ರೈವೆಟ್ ಲಿಮಿಟೆಡ್ ನ ನವೀನ್ ಪಾಟೀಲ್ ಗೌಡ ಅವರ ನೇತೃತ್ವದಲ್ಲಿ “ಮಿಸ್ಟರ್ ಯುವರತ್ನ 2025-26” ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಗೆದ್ದವರಿಗೆ ಪ್ರಶಸ್ತಿ, ನಗದು ಬಹುಮಾನ ನೀಡಿ ಗೌರವಿಸಲಾಯಿತು….
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…