ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ಲಿಂಗಮ್ಮಜ್ಜಿ ಅವರ ಜ್ಞಾಪಕಾರ್ಥವಾಗಿ ದೇವಸ್ಥಾನ ಜೀರ್ಣೋದ್ದಾರ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿನ ದೇವರಾಜ ನಗರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯದಯ ಶಾಲಿವಾಹನ ಶಕ ವರ್ಷಂಗಳು 1947ಕ್ಕೆ ಸರಿಯಾದ ಶ್ರೀಮತ್ ವಿಶ್ವಾವಸು ನಾಮ ಸಂವತ್ಸರದ ದಕ್ಷಿಣಾಯನ ಶರದೃತು ಕಾರ್ತಿಕ ಮಾಸ ಶುಕ್ಲಪಕ್ಷ ಅ. 25, 26, 27 ರಂದು ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು…..
ಶ್ರೀ ಗಣೇಶ, ಶ್ರೀ ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಶ್ರೀ ಬಸವೇಶ್ವರ, ಶ್ರೀ ಆಂಜನೇಯ, ಶ್ರೀ ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಉದ್ಘಾಟನೆ ಮಾಡಿದರು.
3 ದಿನದ ಜೀರ್ಣೋದ್ದಾರ ಮತ್ತು ಪೂಜಾ ಕಾರ್ಯಕ್ರಮಕ್ಕೆ ಶ್ರೀ ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ (ರಿ.) ರವರು ಸರ್ವರಿಗೂ ಆದರದ ಸುಸ್ವಾಗತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…