ದೇವನಹಳ್ಳಿಯ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಪಿಡಿಒ ಸಿ. ಮುನಿರಾಜು ಅವರು ಅಧಿಕಾರ ದುರ್ಬಳಕೆ ಮತ್ತು ಕರ್ತವ್ಯ ಲೋಪ ಹಿನ್ನೆಲೆ ಸಸ್ಪೆಂಡ್ ಆಗಿದ್ದಾರೆ.. ಸಿ. ಮುನಿರಾಜು ಅವರನ್ನು ಅಮಾನತು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಅನುರಾಧಾ ಆದೇಶ ಮಾಡಿದ್ದಾರೆ.
ಈ ಹಿಂದೆ ಸಮೇತನಹಳ್ಳಿ ಗ್ರಾ.ಪಂನಲ್ಲಿ ಪಿಡಿಒ ಆಗಿದ್ದ ಸಿ.ಮುನಿರಾಜು, ಬೇಜಾವಬ್ದಾರಿ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ..
ಸಮೇತನಹಳ್ಳಿ ಬಳಿ ರಾಫೆಲ್ ರೆಸಿಡೆನ್ಸಿ ವಿಲ್ಲಾಗಳ ಇ-ಸ್ವತ್ತಿನಲ್ಲಿ ಅಕ್ರಮ ಬಯಲು ಹಾಗೂ ನೈಜತೆ ಇಲ್ಲದ ಛಾಯಾಚಿತ್ರಗಳನ್ನು ಅಪ್ಲೋಡ್ ಮಾಡಿದ್ದ ಆರೋಪದ ಮೇಲೆ ಪಿಡಿಒ ಸಿ. ಮುನಿರಾಜು ಅಮಾನತುಗೊಂಡಿದ್ದಾರೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…