ದೇವನಹಳ್ಳಿಯ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಪಿಡಿಒ ಸಿ. ಮುನಿರಾಜು ಅವರು ಅಧಿಕಾರ ದುರ್ಬಳಕೆ ಮತ್ತು ಕರ್ತವ್ಯ ಲೋಪ ಹಿನ್ನೆಲೆ ಸಸ್ಪೆಂಡ್ ಆಗಿದ್ದಾರೆ.. ಸಿ. ಮುನಿರಾಜು ಅವರನ್ನು ಅಮಾನತು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಅನುರಾಧಾ ಆದೇಶ ಮಾಡಿದ್ದಾರೆ.
ಈ ಹಿಂದೆ ಸಮೇತನಹಳ್ಳಿ ಗ್ರಾ.ಪಂನಲ್ಲಿ ಪಿಡಿಒ ಆಗಿದ್ದ ಸಿ.ಮುನಿರಾಜು, ಬೇಜಾವಬ್ದಾರಿ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ..
ಸಮೇತನಹಳ್ಳಿ ಬಳಿ ರಾಫೆಲ್ ರೆಸಿಡೆನ್ಸಿ ವಿಲ್ಲಾಗಳ ಇ-ಸ್ವತ್ತಿನಲ್ಲಿ ಅಕ್ರಮ ಬಯಲು ಹಾಗೂ ನೈಜತೆ ಇಲ್ಲದ ಛಾಯಾಚಿತ್ರಗಳನ್ನು ಅಪ್ಲೋಡ್ ಮಾಡಿದ್ದ ಆರೋಪದ ಮೇಲೆ ಪಿಡಿಒ ಸಿ. ಮುನಿರಾಜು ಅಮಾನತುಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…