ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜನೆ ಮಾಡಲಾಗಿದೆ.
ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿರುವ ಹಿನ್ನೆಲೆ ಶಾಲಾ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಉಂಟಾಗಿತ್ತು.
ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಪ್ರತಿಕ್ರಿಯಿಸಿ, ಕೂಸಿನ ಮನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಶಾಲಾ ಆವರಣದಲ್ಲಿ ಗ್ರಾಮಸಭೆ ನಡೆಸಲು ಇಲಾಖೆಯಿಂದ ಅನುಮತಿ ಪಡೆದುಕೊಂಡಿಲ್ಲ.ಈ ಕುರಿತು ಶಾಲಾ ಮುಖ್ಯೋಪಾಧ್ಯರಿಂದ ವರದಿ ಪಡೆದುಕೊಂಡು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…