ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜನೆ ಮಾಡಲಾಗಿದೆ.
ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿರುವ ಹಿನ್ನೆಲೆ ಶಾಲಾ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆ ಉಂಟಾಗಿತ್ತು.
ಗ್ರಾಮ ಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಮುನಿರಾಜು, ಪಿಡಿಒ ನಂದಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಧ್ವನಿವರ್ಧಕದಿಂದ ಶಾಲಾ ಮಕ್ಕಳಿಗೆ ಕಿರಿಕಿರಿ ಉಂಟಾಗಿತ್ತು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…