ಅನುಶ್ರೀ ಮದುವೆ ಸಂಭ್ರಮ ಮುಗಿತು, ಈಗ ಚಿಕ್ಕಣ್ಣ ಸರದಿ: ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ

ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಚಿಕ್ಕಣ್ಣ ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯನ್ನು ವಿವಾಹವಾಗುತ್ತಿದ್ದಾರೆ. ಮನೆಯವರು ನೋಡಿರುವ ಸಂಬಂಧ ಇದು ಎನ್ನಲಾಗಿದೆ.

ಚಿಕ್ಕಣ್ಣ ಮದುವೆ ಆಗುತ್ತಿರುವ ಯುವತಿಯ ಹೆಸರು ಪಾವನಾ. ಮಹದೇವಪುರ ಗ್ರಾಮದ ಯುವತಿ ಈಕೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಚಿಕ್ಕಣ್ಣನ ಮನಸ್ಸು ಕದ್ದ ಪಾವನಾ ಯಾರು ಗೊತ್ತಾ? ಮಂಡ್ಯ ಮೂಲದ ಪಾವನಾ ಕೆ.ಸಿ ಗೌಡ ಎನ್ನುವವರ ಜೊತೆ ನಟ ಚಿಕ್ಕಣ್ಣ ಹಸೆಮಣೆ ಏರಲಿದ್ದಾರೆ. ಪಾವನಾ ಅವರು ಮೈಸೂರಿನಲ್ಲಿ ಪಿಯುಸಿ ಸೇರಿದಂತೆ ಉನ್ನತ ಶಿಕ್ಷಣ ಪೂರೈಸಿದ್ದಾರೆ. Greenaura Techno Ventures ಎನ್ನುವ ಸಂಸ್ಥೆಯನ್ನು ಹುಟ್ಟುಹಾಕಿರುವ ಪಾವನಾ ಅವರು ಉದ್ಯಮಿ ಕೂಡ ಹೌದು ಎಂದು ತಿಳಿದು ಬಂದಿದೆ. ಅಂದಹಾಗೆ ಪಾವನಾ ಅವರು ಮೆಕ್ಯಾನಿಕಲ್‌ ಇಂಜಿನಿಯರ್‌ ಎನ್ನಲಾಗಿದೆ.

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

27 minutes ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

16 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

22 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago